Entertainment News- Kannada

Unable to display feed at this time.

 

Unable to display feed at this time.

 

Unable to display feed at this time.

 

  • BIG NEWS: ಭಾರತ-EU ಐತಿಹಾಸಿಕ ‘ಮದರ್ ಆಫ್ ಆಲ್ ಡೀಲ್ಸ್’ ಮುಕ್ತ ವ್ಯಾಪಾರ ಒಪ್ಪಂದದಿಂದ 7 ಮಿಲಿಯನ್ ಉದ್ಯೋಗ January 27, 2026
    ನವದೆಹಲಿ: ಭಾರತ ಮತ್ತು ಯುರೋಪಿಯನ್ ಒಕ್ಕೂಟದ ನಡುವಿನ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ 7 ಮಿಲಿಯನ್ ಉದ್ಯೋಗ ಸೃಷ್ಟಿಸಲಿದೆ. ಭಾರತ ಮತ್ತು ಯುರೋಪಿಯನ್ ಒಕ್ಕೂಟದ ನಡುವಿನ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ(FTA)ದ ಮುಕ್ತಾಯವನ್ನು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯೆಲ್ ಶ್ಲಾಘಿಸಿದ್ದಾರೆ. 16 ಸುತ್ತಿನ ಮಾತುಕತೆಗಳ ನಂತರ 20 ವರ್ಷಗಳ ನಂತರ ಈ ಪ್ರಗತಿ ಕಂಡುಬಂದಿದೆ. ಒಪ್ಪಂದವನ್ನು ಜಾರಿಗೆ ತರುವ ಪ್ರಯತ್ನಗಳನ್ನು 2013ರ […]
  • BREAKING: ಉಡುಪಿಯಲ್ಲಿ ಪ್ರವಾಸಿ ಬೋಟ್ ದುರಂತ ಕೇಸ್: ಮತ್ತೋರ್ವ ಯುವತಿ ಸಾವು January 27, 2026
    ಉಡುಪಿ: ನಿನ್ನೆ ಉಡುಪಿಯಲ್ಲಿ ಪ್ರವಾಸಿ ಬೋಟ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಕಾರಿಯಾಗದೆ ಮತ್ತೋರ್ವ ಯುವತಿ ಮೃತಪಟ್ಟಿದ್ದಾರೆ. ಮೈಸೂರಿನ ದಿಶಾ(23) ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಧರ್ಮರಾಜ್ ಎಂಬ ಯುವಕನಿಗೆ ಚಿಕಿತ್ಸೆ ಮುಂದುವರೆದಿದೆ. ನಿನ್ನೆ ಶಂಕರಪ್ಪ ಮತ್ತು ಸಿಂಧು ಮೃತಪಟ್ಟಿದ್ದರು. ಮೈಸೂರಿನ ಬಿಪಿಒ ಕಾಲ್ ಸೆಂಟರ್ ಉದ್ಯೋಗಿಗಳು ಪ್ರವಾಸಕ್ಕೆ ಬಂದಿದ್ದು, ಡೆಲ್ಟಾ ಬೀಚ್ ನಿಂದ ಎರಡು ಬೋಟ್ ಗಳಲ್ಲಿ 2 […]
  • BREAKING: ರಾಜ್ಯದಲ್ಲಿ ಮತ್ತೊಂದು ದರೋಡೆ: ಗನ್ ತೋರಿಸಿ ಚಿನ್ನಾಭರಣ ಲೂಟಿ January 27, 2026
    ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ದರೋಡೆ ಪ್ರಕರಣ ನಡೆದಿದೆ. ದಾಸನಪುರದಲ್ಲಿ ಜುವೆಲ್ಲರಿ ಶಾಪ್ ಗೆ ನುಗ್ಗಿ ದರೋಡೆ ಮಾಡಲಾಗಿದೆ. ಗನ್ ತೋರಿಸಿದ ಖದೀಮರು ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯ ದಾಸನಪುರದಲ್ಲಿ ರಾಮದೇವ್ ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಚಿನ್ನಾಭರಣ ದರೋಡೆ ಮಾಡಲಾಗಿದೆ. ಬೈಕ್ ನಲ್ಲಿ ಬಂದಿದ್ದ ಇಬ್ಬರು ದರೋಡೆಕೋರರು ಕೃತ್ಯವೆಸಗಿದ್ದಾರೆ. ದರೋಡೆ ಮಾಡುವ ದೃಶ್ಯ […]
  • 10ನೇ ತರಗತಿ ಪಾಸಾದವರಿಗೆ ಸಿಹಿ ಸುದ್ದಿ: ಅಂಚೆ ಇಲಾಖೆಯಲ್ಲಿ 28,740 ಜಿಡಿಎಸ್ ಹುದ್ದೆಗಳಿಗೆ ನೇಮಕಾತಿ: ಅಧಿಸೂಚನೆ ಬಿಡುಗಡೆ January 27, 2026
    ಭಾರತ ಪೋಸ್ಟ್ ಗ್ರಾಮೀಣ ಡಾಕ್ ಸೇವಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳುತ್ತಿದೆ. ಇಂಡಿಯಾ ಪೋಸ್ಟ್ ಜಿಡಿಎಸ್ ನೇಮಕಾತಿ 2026 ರ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಅಧಿಕೃತ ಅಧಿಸೂಚನೆಯ ಪ್ರಕಾರ, ಭಾರತದಾದ್ಯಂತ ಶಾಖಾ ಪೋಸ್ಟ್‌ಮಾಸ್ಟರ್(ಬಿಪಿಎಂ), ಗ್ರಾಮೀಣ ಡಾಕ್ ಸೇವಕರು(ಜಿಡಿಎಸ್) ಮತ್ತು ಸಹಾಯಕ ಶಾಖೆ ಪೋಸ್ಟ್‌ಮಾಸ್ಟರ್(ಎಬಿಪಿಎಂ) ಹುದ್ದೆಗಳಿಗೆ ಒಟ್ಟು 28,740 ತಾತ್ಕಾಲಿಕ ಹುದ್ದೆಗಳನ್ನು ಮೂಲಕ ಭರ್ತಿ ಮಾಡಲಾಗು […]
  • ಕಾಂಗ್ರೆಸ್ ಕಾರ್ಯಕರ್ತರ ವರ್ತನೆ ಖಂಡಿಸಿದ ಗೃಹ ಸಚಿವ ಪರಮೇಶ್ವರ್ January 27, 2026
    ಬೆಂಗಳೂರು: ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಸದನದಲ್ಲಿ ಆಡಿದ ಮಾತುಗಳನ್ನು ವಿರೋಧಿಸಿ ಅವರ ಮನೆಯ ಗೋಡೆಗಳಿಗೆ ಕೀಳು ಮಟ್ಟದ ಪೋಸ್ಟರ್ ಅಂಟಿಸಿ ತೇಜೋವಧೆ ಮಾಡಿದ ಪ್ರಕರಣವನ್ನು ಹಕ್ಕು ಬಾಧ್ಯತಾ ಸಮಿತಿಗೆ ವಹಿಸುವುದಾಗಿ ಸ್ವೀಕರ್ ಯು.ಟಿ.ಖಾದರ್ ರೂಲಿಂಗ್ ನೀಡಿದ್ದಾರೆ. ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸುರೇಶ್ ಕುಮಾರ್, ಸಾಮಾನ್ಯವಾಗಿ ರೂಢಿಯಲ್ಲಿರುವ ಒಂದು ಮಾತನ್ನು ನಾನು ಹೇಳಿದ್ದೇನೆ. ನಂತರ ಅದನ್ನು ಕಡತದಿಂದ ತೆಗೆಯುವಂತೆ ಮತ್ತು ಆ […]

 

Unable to display feed at this time.