Unable to display feed at this time.
Unable to display feed at this time.
- ರಾಜ್ಯಾದ್ಯಂತ ಸ್ಮಾರ್ಟ್, ತಂತ್ರಜ್ಞಾನ ಆಧಾರಿತ ಪೊಲೀಸ್ ವ್ಯವಸ್ಥೆ: ಗೃಹ ಇಲಾಖೆಗೆ 100 ದಿನಗಳ ಕಾರ್ಯಯೋಜನೆ June 27, 2026ಬೆಂಗಳೂರು: ಕರ್ನಾಟಕದಾದ್ಯಂತ ಸ್ಮಾರ್ಟ್, ತಂತ್ರಜ್ಞಾನ ಆಧಾರಿತ ಮತ್ತು ಬುದ್ಧಿವಂತ ಪೊಲೀಸ್ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಗೃಹ ಇಲಾಖೆಗಾಗಿ ನಾವು 100 ದಿನಗಳ ಕಾರ್ಯಯೋಜನೆ ರೂಪಿಸುತ್ತಿದ್ದೇವೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ರಾಜ್ಯದ ಡಿಜಿಟಲ್ ಪೊಲೀಸ್ ಮೂಲಸೌಕರ್ಯಕ್ಕೆ ಶಕ್ತಿ ನೀಡುವ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಕೇಂದ್ರ ತಂತ್ರಜ್ಞಾನ ಮತ್ತು ಐಟಿ ವಿಭಾಗವಾದ ಪೊಲೀಸ್ ಕಂಪ್ಯೂಟರ್ ವಿಂಗ್ (PCW […]
- BREAKING: ಟ್ರ್ಯಾಕ್ಟರ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ದುರ್ಮರಣ June 27, 2026ಕೋಲಾರ: ಟ್ರ್ಯಾಕ್ಟರ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಮೃತಪಟ್ಟಿದ್ದಾರೆ. ಅಪಾಘತದಲ್ಲಿ ದಂಪತಿ ಹಾಗೂ ಮಗಳು ಮೃತಪಟ್ಟ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ವಿ. ಗುಟ್ಟಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ಚಮಕಲಹಳ್ಳಿ ಗ್ರಾಮದ ನಿವಾಸಿ ಅಬೂಬಕರ್(38), ಅವರ ಪತ್ನಿ ಸಾಬೀರಾ(37), ಪುತ್ರಿ ಜೋಯಾ(16) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೂವರು ಬೈಕ್ ನಲ್ಲಿ ತೆರಳುವಾಗ ಬೈಕ್ […]
- BREAKING: ದುಷ್ಕರ್ಮಿಗಳಿಂದ ದಾಳಿಗೊಳಗಾಗಿದ್ದ ರೌಡಿಶೀಟರ್ ಸಾವು June 27, 2026ಬೆಂಗಳೂರು: ದುಷ್ಕರ್ಮಿಗಳ ದಾಳಿಗೆ ಒಳಗಾಗಿದ್ದ ರೌಡಿಶೀಟರ್ ಮೃತಪಟ್ಟಿದ್ದಾನೆ. ರಾಜು ಭಾಯ್ ಮೃತಪಟ್ಟ ರೌಡಿಶೀಟರ್ ಎಂದು ಹೇಳಲಾಗಿದೆ. ಬೆಂಗಳೂರಿನ ಜೆಪಿ ನಗರದ ಐಜಿ ಸರ್ಕಲ್ ನಲ್ಲಿ ಇಂದು ಸಂಜೆ ಘಟನೆ ನಡೆದಿತ್ತು, ಸಂಜೆ 5.30ರ ವೇಳೆಗೆ ಟೀ ಕುಡಿದು ಬರುತ್ತಿದ್ದ ರಾಜು ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ರಾಜುನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಆಸ್ಪತ್ರ […]
- ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ನಾಳೆ ನಡೆಯಬೇಕಿದ್ದ ಮಹಾರಾಷ್ಟ್ರ ಟಿಇಟಿ ಪರೀಕ್ಷೆ ರದ್ದು: ಮೂವರು ಅರೆಸ್ಟ್ June 27, 2026ಮುಂಬೈ: ಮಹಾರಾಷ್ಟ್ರ ಟಿಇಟಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆಗಾಗಿ ಎಸ್ಐಟಿ ರಚನೆ ಮಾಡಲಾಗಿದ್ದು, ಮೂವರನ್ನು ಬಂಧಿಸಲಾಗಿದೆ. ಜೂ.28ರಂದು ಭಾನುವಾರ ನಡೆಯಬೇಕಿದ್ದ ಪರೀಕ್ಷೆ ರದ್ದು ಮಾಡಲಾಗಿದೆ. 2026 ರ ಮಹಾರಾಷ್ಟ್ರ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಗೆ ಸಂಬಂಧಿಸಿದಂತೆ ಮೂವರು ವ್ಯಕ್ತಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಥಾಣೆ ಪೊಲೀಸರು ತಿಳಿಸಿದ್ದಾರೆ, ಪ್ರಶ್ನೆ ಪತ್ರಿಕೆಯ ಕೆಲವು ಭಾಗಗಳು ಸೋರಿಕೆಯಾದ ಆರೋಪದ ನಂ […]
- ಮಾಲಿವುಡ್ಗೆ ಯಾರು ಬೇಕಾದರೂ ಬನ್ನಿ, ಆದರೆ ಏನನ್ನೂ ಬದಲಿಸುವ ಪ್ರಯತ್ನ ಮಾಡಬೇಡಿ, ಇಲ್ಲಿಂದ ಕಲಿತುಕೊಂಡು ಹೋಗಿ ಅಷ್ಟೇ: ಪೃಥ್ವಿರಾಜ್ ಸುಕುಮಾರನ್ ಖಡಕ್ ಹೇಳಿಕೆ; ವಿಡಿಯೊ June 27, 2026ಕಳೆದ ಎರಡು ದಶಕಗಳಿಂದ ಭಾರತದಲ್ಲಿ ಅತಿ ಹೆಚ್ಚು ಯಶಸ್ಸು ಹಾಗೂ ಜನಪ್ರಿಯತೆ ಗಳಿಸಿರುವ ಚಿತ್ರರಂಗವೆಂದರೆ ಅದು ಮಲಯಾಳಂ ಚಿತ್ರರಂಗ. ಇತರೆ ಚಿತ್ರರಂಗಳ ಹಾಗೆ ಒಂದು ವರ್ಷ ಅಬ್ಬರಿಸಿ ಮುಂದಿನ ವರ್ಷ ಸೈಲೆಂಟ್ ಆಗದ ಮಾಲಿವುಡ್ ಪ್ರತಿ ವರ್ಷವೂ ಪ್ರೇಕ್ಷಕನನ್ನು ಕಾಡುವ ಚಿತ್ರಗಳನ್ನು ಕೊಡುತ್ತಾ ಬಂದಿದೆ. ಇನ್ನು ಮಲಯಾಳಂ ಚಿತ್ರದ ಈ ಯಶಸ್ಸಿಗೆ ಅದರದ್ದೇ ಆದ ಸೂತ್ರಗಳಿದ್ದು, ಚಿತ್ರ ವೀಕ್ಷಕನಿಗೆ ಮೇಲ್ನೋಟಕ್ಕೆ ಕಾಣ ಸಿಗುವ ಸೂತ್ರಗಳ ಪೈಕಿ ಅವರು ಸ್ಟಾರ್ […]
Unable to display feed at this time.