Unable to display feed at this time.
Unable to display feed at this time.
- IPL 2026: ಸನ್ರೈಸರ್ಸ್ ಬೌಲಿಂಗ್ ದಾಳಿಗೆ ತತ್ತರಿಸಿದ ಕೆಕೆಆರ್; ಬೃಹತ್ ಗೆಲುವು ಸಾಧಿಸಿದ ಹೈದರಾಬಾದ್ April 2, 2026ಕೊಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆದ ಐಪಿಎಲ್ 2026ರ ಲೀಗ್ ಹಂತದ ಆರನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 65 ರನ್ಗಳ ಗೆಲುವನ್ನು ದಾಖಲಿಸಿ ಟೂರ್ನಿಯಲ್ಲಿ ಜಯದ ಖಾತೆ ತೆರೆದಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಕೊಲ್ಕತ್ತಾ ನೈಟ್ ರೈಡರ್ಸ್ ಫೀಲ್ಡಿಂಗ್ ಆರಿಸಿಕೊಂಡು ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಸನ್ ರೈಸರ್ಸ್ ಹೈದರಾಬಾದ್ 20 ಓವರ್ಗಳಲ […]
- ಕುಡಿಯಲು ಹಣ ಕೊಡದ ಅಳಿಯನನ್ನು ಕೊಂದ ಮಾವನಿಗೆ ಜೀವಿತಾವಧಿ ಜೈಲು ಶಿಕ್ಷೆ April 2, 2026ಶಿರಸಿ: ಅಳಿಯನನ್ನು ಕೊಂದಿದ್ದ ಮಾವನಿಗೆ ಉತ್ತರ ಕನ್ನಡ ಜಿಲ್ಲೆ ಶಿರಸಿಯ 1ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಜೀವಿತಾವಧಿ ಜೈಲು ಶಿಕ್ಷೆ ಪ್ರಕಟಿಸಿದೆ. 2024ರ ಮೇ 2 ರಂದು ಮಂಜುನಾಥಗೌಡನ ತಲೆಗೆ ಹೊಡೆದು ಕೊಲೆ ಮಾಡಲಾಗಿತ್ತು. ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಮಳಲಿ ಗ್ರಾಮದಲ್ಲಿ ಹತ್ಯೆ ನಡೆದಿತ್ತು. ಕುಡಿಯಲು ಹಣ ನೀಡದಿದ್ದಕ್ಕೆ ಕಟ್ಟಿಗೆಯಿಂದ ಹೊಡೆದು ಅಳಿಯನನ್ನು ಮಾವ ಕೊಲೆ ಮಾಡಿದ್ದ. ಮಾವ ವೆಂಕಟರಮಣಗೌಡನಿಂದ ಹಲ್ಲೆಗೊಳಗಾದ ಮಂಜುನಾಥ […]
- ಉಪ ಚುನಾವಣೆ: ಮತಗಟ್ಟೆಗಳ ಸುತ್ತ ನಿಷೇಧಾಜ್ಞೆ ಜಾರಿ, ಗುಂಪುಗಾರಿಕೆ ನಿಷೇಧ April 2, 2026ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನವು ಶಾಂತಿಯುತವಾಗಿ ಹಾಗೂ ಮುಕ್ತವಾಗಿ ನಡೆಯುವ ಹಿತದೃಷ್ಟಿಯಿಂದ, ಮತಗಟ್ಟೆಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ, ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ಅವರು ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆಯ ಅವಧಿ: ಚುನಾವಣಾ ನಿಯಮಾವಳಿಯಂತೆ ಮತದಾನ ಮುಕ್ತಾಯವಾಗುವ 48 ಗಂಟೆಗಳ ಪೂರ್ವದ […]
- ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್: ಏ. 5ರಂದು ಐಪಿಎಲ್ ಪಂದ್ಯ ಪ್ರಯುಕ್ತ ನಮ್ಮ ಮೆಟ್ರೋ ಸೇವೆ ವಿಸ್ತರಣೆ: ವಾಹನ ಪಾರ್ಕಿಂಗ್ ವ್ಯವಸ್ಥೆ April 2, 2026ಬೆಂಗಳೂರು: ಏಪ್ರಿಲ್ 5ರಂದು ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ 2026 ಪಂದ್ಯದ ಪ್ರಯುಕ್ತ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗಿದೆ. ದಿನಾಂಕ 5ನೇ ಏಪ್ರಿಲ್ 2026ರಂದು ಬೆಂಗಳೂರಿನಲ್ಲಿ ನಡೆಯಲಿರುವ ಟಾಟಾ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯದ ಪ್ರಯುಕ್ತ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (ಬಿಎಂಆರ್ಸಿಎಲ್) ಪ್ರಯಾಣಿಕರಿಗೆ ಸುಲಭ ಹಾಗೂ ಸುರಕ್ಷಿತ ಪ್ರಯಾಣಕ್ಕೆ ಅನುಕೂಲವಾಗುವಂತೆ ಮೆಟ್ರೋ ರೈಲು ಸೇವಾಅವದಿಯನ್ನು ವಿಸ್ತರಿಸಿದೆ. ಪಂದ್ಯದ ದಿನದಂ […]
- BREAKING: ಫೋನ್ ಪೇ ಮೂಲಕ 35 ಸಾವಿರ ಲಂಚ: ಎಇಇ, ಜೆಇ ಲೋಕಾಯುಕ್ತ ಬಲೆಗೆ April 2, 2026ಯಾದಗಿರಿ: ಗುತ್ತಿಗೆದಾರನಿಂದ ಲಂಚ ಸ್ವೀಕರಿಸುತ್ತಿದ್ದ ಕೆ.ಬಿ.ಜೆ.ಎನ್.ಎಲ್. ನ ಎಇಇ ಮತ್ತು ಜೆಇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಭೀಮರಾಯನ ಗುಡಿ ಕೆ.ಬಿ.ಜೆ.ಎನ್.ಎಲ್. ವಿಭಾಗದ ಎಇಇ ಮಧುಸೂದನ್, ಜೆಇ ಮಂಜುನಾಥ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಗುತ್ತಿಗೆದಾರ ಖಾಸಿಂ ಸಾಬ್ ಅವರಿಂದ ಫೋನ್ ಪೇ ಮೂಲಕ ಲಂಚ ಸ್ವೀಕರಿಸಿದ್ದರು. ಕಾಮಗಾರಿ ಬಿಲ್ ಮಂಜೂರು ಮಾಡಲು 35 ಸಾವಿರ ರೂಪಾಯಿ ಲಂಚ ಸ್ವೀಕರಿಸಿದ್ದ ಬಗ್ […]