Unable to display feed at this time.
Unable to display feed at this time.
- BIG NEWS: ಗುಜರಾತ್ ನಲ್ಲಿ 40ಕ್ಕೂ ಹೆಚ್ಚು ಹುಲಿ ಚರ್ಮ, 133 ಉಗುರು ವಶಕ್ಕೆ January 8, 2026ನರ್ಮದಾ(ಗುಜರಾತ್): ಗುಜರಾತ್ ನ ನರ್ಮದಾ ಜಿಲ್ಲೆಯ ರಾಜ್ ಪಿಪ್ಲಾದಲ್ಲಿ 40 ಕ್ಕೂ ಹೆಚ್ಚು ಶಂಕಿತ ಹುಲಿ ಚರ್ಮ ಮತ್ತು 133 ಉಗುರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಧರ್ಮೇಶ್ವರ ಮಹಾದೇವ ದೇವಾಲಯದ ಬಳಿಯ ಹಳೆಯ ವಠಾರದ ಕೊಠಡಿಯಿಂದ ತೀವ್ರವಾದ ವಾಸನೆ ಬಂದ ನಂತರ ವಶಪಡಿಸಿಕೊಳ್ಳಲಾಗಿದೆ, ಇದು ಪ್ರಸ್ತುತ ನವೀಕರಣ ಹಂತದಲ್ಲಿದೆ ಎಂದು ಅರಣ್ಯ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಈ ಕೊಠಡಿಯನ್ನು ಮೊದಲು ಸುಮಾರು ಐದು ತಿಂಗಳ ಹಿಂದೆ ನಿಧನರಾದ ವೃದ್ಧ […]
- BIG NEWS: ಜೆಇಇ ಮುಖ್ಯ ಪರೀಕ್ಷೆ ದಿನಾಂಕ ಪರಿಷ್ಕರಣೆ: ಇಲ್ಲಿದೆ ಮಾಹಿತಿ January 8, 2026ನವದೆಹಲಿ: ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ ಪರೀಕ್ಷೆ ಜನವರಿ ಸೆಷನ್ 1 ಪರೀಕ್ಷೆಯ ದಿನಾಂಕಗಳನ್ನು ಪರಿಷ್ಕರಿಸಲಾಗಿದೆ. ಜೆಇಇ ಮುಖ್ಯ ಪರೀಕ್ಷೆ ಜನವರಿ 21 ರಿಂದ 29 ರವರೆಗೆ ನಡೆಯಲಿದೆ, ಇದನ್ನು ಮೊದಲು ಜನವರಿ 30 ರವರೆಗೆ ಮುಂದುವರಿಸಲು ನಿರ್ಧರಿಸಲಾಗಿತ್ತು. ಜೆಇಇ ಮುಖ್ಯ ಪತ್ರಿಕೆ ಒಂದು ಎರಡು ಪಾಳಿಗಳಲ್ಲಿ ನಡೆಯಲಿದೆ; ಮೊದಲ ಶಿಫ್ಟ್ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ, ಎರಡನೇ ಶಿಫ್ಟ್ ಮಧ್ಯಾಹ್ನ 3 ರಿಂದ ಸಂಜೆ 6 ರವರೆಗೆ. ಜೆಇ […]
- BREAKING: ಶಾರ್ಟ್ ಸರ್ಕ್ಯೂಟ್ ನಿಂದ ಖಾಸಗಿ ಕ್ಲಿನಿಕ್ ಗೆ ಬೆಂಕಿ: ಭಾರೀ ಹಾನಿ January 8, 2026ಕಲಬುರಗಿ: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಖಾಸಗಿ ಕ್ಲಿನಿಕ್ ಹೊತ್ತಿ ಉರಿದ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಕರಜಗಿ ಗ್ರಾಮದಲ್ಲಿ ನಡೆದಿದೆ. ಡಾ. ಶ್ರೀದೇವಿ ಬಿರಾದಾರ ಅವರ ಕ್ಲಿನಿಕ್ ಬೆಂಕಿ ತಗುಲಿದೆ. ಪ್ರತಿ ಶನಿವಾರ ಮಾತ್ರ ಕ್ಲಿನಿಕ್ ಓಪನ್ ಆಗುತ್ತಿತ್ತು. ಅಗ್ನಿ ಅವಘಡದಿಂದ 7-8 ಲಕ್ಷ ರೂ.ನಷ್ಟು ನಷ್ಟವಾಗಿದೆ. ಅಫಜಲಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಕುರಿತಾಗಿ ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ. […]
- BIG NEWS: ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಮಸೂದೆಗೆ ಸಿಎಂ ಸಿದ್ಧರಾಮಯ್ಯ ತೀವ್ರ ವಿರೋಧ January 8, 2026ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾಪಿತ ಮಲೆಯಾಳಿ ಭಾಷಾ ಮಸೂದೆ-2025 ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರವಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಇಂತಹದ್ದೊಂದು ಕಾನೂನು ಜಾರಿಗೆ ಬಂದರೆ ಕೇರಳದ ಗಡಿಜಿಲ್ಲೆಗಳಲ್ಲಿ ಮುಖ್ಯವಾಗಿ ಕಾಸರಗೋಡಿನಲ್ಲಿ ವಾಸಿಸುತ್ತಿರುವ ಕನ್ನಡಿಗರು ಮಾತೃಭಾಷೆಯನ್ನು ಕಲಿಯುವ ಅವಕಾಶದಿಂದ ವಂಚಿತರಾಗಲ […]
- BREAKING: ಬೆಂಗಳೂರು –ಮೈಸೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಚಲಿಸುತ್ತಿದ್ದ ಕಾರ್ ಗೆ ಬೆಂಕಿ: ಅದೃಷ್ಟವಶಾತ್ ದಂಪತಿ ಪಾರು January 8, 2026ಮಂಡ್ಯ: ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಚಲಿಸುತ್ತಿದ್ದ ಕಾರ್ ಗೆ ಬೆಂಕಿ ತಗುಲಿದ್ದು, ಅದೃಷ್ಟವಶಾತ್ ಕಾರ್ ನಲ್ಲಿದ್ದ ದಂಪತಿ ಅಪಾಯದಿಂದ ಪಾರಾಗಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದ ಸಮೀಪ ಘಟನೆ ನಡೆದಿದೆ. ನಿಡಘಟ್ಟ ಗ್ರಾಮದ ಸಮೀಪ ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೈವೇನಲ್ಲಿ ಕಾರ್ ಹೊತ್ತಿ ಉರಿದಿದ್ದು, ಕಾರ್ ನಲ್ಲಿದ್ದ ಕಿರಣ್, ರಂಜಿತಾ ದಂಪತಿ ಅಪಾಯದಿಂದ ಪಾರಾಗಿದ್ದಾರೆ. ಅವರು ಬೆಂಗಳೂರಿನಿಂದ […]