Unable to display feed at this time.
- ಪ್ರಯಾಣಿಕರಿಗೆ ಗುಡ್ ನ್ಯೂಸ್: 2,000 ಹೊಸ ಬಸ್ ಖರೀದಿ December 20, 2025ವಿಜಯಪುರ: ಎರಡು ಸಾವಿರ ಹೊಸ ಬಸ್ ಗಳ ಖರೀದಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ವಿಜಯಪುರದ ದರ್ಬಾರ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ 102 ನೂತನ ನಗರ ಸಾರಿಗೆ ಬಸ್ ಗಳನ್ನು ಲೋಕಾರ್ಪಣೆಗೊಳಿಸಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. 2000 ಹೊಸ ಬಸ್ ಗಳ ಖರೀದಿ ಪ್ರಕ್ರಿಯೆ ನಡೆದಿದೆ. ಕಲ್ಯಾಣ ಕರ್ನಾಟಕ ಸಾರಿಗೆಗೆ 400, ಕೆಎಸ್ಆರ್ಟಿಸಿಗೆ 900, ವಾಯುವ್ಯ ಕರ್ನಾಟಕ ಸಾರಿಗೆ […]
- BREAKING: ಪಿಜಿ ವೈದ್ಯಕೀಯ ಕೋರ್ಸ್ ಡಿ. 23 ಬದಲಿಗೆ 22ರಂದೇ 2ನೇ ಸುತ್ತಿನ ಸೀಟು ಹಂಚಿಕೆ ತಾತ್ಕಾಲಿಕ ಫಲಿತಾಂಶ ಪ್ರಕಟ December 20, 2025ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶ ಸಂಬಂಧ ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಡಿ.23ರ ಬದಲಿಗೆ ಡಿ.22ರಂದೇ ಪ್ರಕಟಿಸಲಾಗುತ್ತದೆ. ಕೆಲ ಅಭ್ಯರ್ಥಿಗಳಿಗೆ ಅಖಿಲ ಭಾರತ ಮಟ್ಟದ, #MCC ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿದ್ದು, ಅಂತಹವರು ಒಂದು ವೇಳೆ ಅಲ್ಲಿಯೇ ಹೋಗಿ ಪ್ರವೇಶ ಪಡೆಯುವುದಿದ್ದರೆ ಅವರಿಗೆ ಅನುಕೂಲ ಆಗಲಿ ಎಂದು ಈ ತೀರ್ಮಾನ ಮಾಡಲಾಗಿದೆ. ಅಂದು ಸಂಜೆ 6 ಗಂಟೆ ನಂತರ ತಾತ್ಕಾಲಿಕ ಫಲಿತಾಂಶ ಪ್ರಕಟಿಸಲಾಗ […]
- BREAKING: ಶಿವಮೊಗ್ಗ ಪೊಲೀಸರ ಭರ್ಜರಿ ಕಾರ್ಯಾಚರಣೆ: 270 ಪ್ರಕರಣ ಭೇದಿಸಿ 6 ಕೋಟಿ ರೂ.ಗೂ ಅಧಿಕ ಮೌಲ್ಯದ ಚಿನ್ನಾಭರಣ, ವಸ್ತು ಜಪ್ತಿ December 20, 2025ಶಿವಮೊಗ್ಗ: ಶಿವಮೊಗ್ಗ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. 2025ರಲ್ಲಿ ದಾಖಲಾಗಿದ್ದ 270 ಪ್ರಕರಣಗಳನ್ನು ಭೇದಿಸಿದ್ದಾರೆ. ಆರು ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ, ಬೈಕ್, ಕಾರ್, ಅಡಕೆ ಜಪ್ತಿ ಮಾಡಲಾಗಿದೆ. 2025ನೇ ಸಾಲಿನಲ್ಲಿ ಸ್ವತ್ತು ಕಳವು ಪ್ರಕರಣಗಳಲ್ಲಿ ಪತ್ತೆ ಮಾಡಿದ ಮಾಲುಗಳನ್ನು ವಾರಸುದಾರರಿಗೆ ನೀಡಲಾಗಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ, ಪೊಲೀಸ್ ಕವಾಯತು ಮೈದಾನ ಡಿಎಆರ್ ಶಿವಮೊಗ್ಗದಲ್ಲಿ 2025ನೇ ಸಾ […]
- ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆಯಡಿ ತೊಗರಿ ಖರೀದಿಗೆ ಆದೇಶ December 20, 20252025-26 ನೇ ಸಾಲಿನ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ತೊಗರಿ ಖರೀದಿಸಲು ಆದೇಶಿಸಲಾಗಿದೆ. ಡಿ. 17 ರಂದು ಸರ್ಕಾರ ಆದೇಶ ಹೊರಡಿಸಿದ್ದು, ಕಲಬುರಗಿ ಜಿಲ್ಲಾಧಿಕಾರಿಯೊಂದಿಗೆ ನಡೆಸಿದ ಜಿಲ್ಲಾ ಮಟ್ಟದ ಕಾರ್ಯಪಡೆ ಸಭೆಯಲ್ಲಿ, ಬೆಂಬಲ ಬೆಲೆ ಯೋಜನೆಯಡಿ ತೊಗರಿ ಪ್ರತಿ ಕ್ವಿಂಟಾಲ್ಗೆ ₹8,000 ದರದಲ್ಲಿ ಪ್ರತಿ ಎಕರೆಗೆ 4 ಕ್ವಿಂಟಾಲ್ನಂತೆ ಹಾಗೂ FRUITS ತಂತ್ರಾಂಶದಲ್ಲಿ ಲಭ್ಯವಿರುವಂತೆ ರೈತರು ತೊಗರಿ ಬೆಳೆದ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾದ […]
- ಬುಲ್ಡೋಜರ್ ಮೂಲಕ ನರೇಗಾ ನಾಶಪಡಿಸಿದ ಮೋದಿ ಸರ್ಕಾರ: ‘ಕಪ್ಪು ಕಾನೂನು’ ವಿರುದ್ಧ ಹೋರಾಟ ನಡೆಸುವುದಾಗಿ ಸೋನಿಯಾ ಗಾಂಧಿ ಪ್ರತಿಜ್ಞೆ December 20, 2025ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಶನಿವಾರ ಮೋದಿ ಸರ್ಕಾರ MGNREGA ವನ್ನು ಬುಲ್ಡೋಜರ್ ಮೂಲಕ ನಾಶಪಡಿಸುತ್ತಿದೆ ಎಂದು ಆರೋಪಿಸಿದ್ದಾರೆ ಮತ್ತು ಅದನ್ನು ರದ್ದುಗೊಳಿಸಲು ಪ್ರಯತ್ನಿಸುವ “ಕಪ್ಪು ಕಾನೂನನ್ನು” ದೇಶಾದ್ಯಂತ ಲಕ್ಷಾಂತರ ಪಕ್ಷದ ಕಾರ್ಯಕರ್ತರು ಧಿಕ್ಕರಿಸುತ್ತಾರೆ ಎಂದು ಪ್ರತಿಪಾದಿಸಿದ್ದಾರೆ. ವೀಡಿಯೊ ಸಂದೇಶದಲ್ಲಿ, MGNREGA ಅನ್ನು ದುರ್ಬಲಗೊಳಿಸುವ ಮೂಲಕ, ಮೋದಿ ಸರ್ಕಾರ ದೇಶಾದ್ಯಂತ ಕೋಟ್ಯಂತರ ರೈತರು, […]