Unable to display feed at this time.
Unable to display feed at this time.
Unable to display feed at this time.
- BREAKING: ಉಕ್ರೇನ್ ಒಡೆಸಾ ಬಂದರಿನಿಂದ ಹೊರಟಿದ್ದ ಹಡಗಿನ ಮೇಲೆ ದಾಳಿ: ನಾಲ್ವರು ಭಾರತೀಯರು ಸಾವು July 20, 2026ಉಕ್ರೇನ್ ನ ಒಡೆಸಾ ಬಂದರಿನಿಂದ ಹೊರಟಿದ್ದ ಹಡಗಿನ ಮೇಲೆ ನಡೆದ ದಾಳಿಯಲ್ಲಿ ನಾಲ್ವರು ಭಾರತೀಯರು ಸಾವನ್ನಪ್ಪಿದ್ದಾರೆ, ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಉಕ್ರೇನ್ ನ ದಕ್ಷಿಣ ಒಡೆಸಾ ಬಂದರಿನಿಂದ ಹೊರಟಿದ್ದ ಹಡಗಿನ ಮೇಲೆ ದಾಳಿ ನಡೆದ ನಂತರ ನಾಲ್ವರು ಭಾರತೀಯರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಆಸ್ಪತ್ರೆಯಲ್ಲಿದ್ದಾರೆ. ದಾಳಿಯನ್ನು ಖಂಡಿಸಿದ ಭಾರತ, ವಾಣಿಜ್ಯ ಸಾಗಣೆಯನ್ನು ಗುರಿಯಾಗಿಸಿಕೊಂಡಿರುವುದನ್ನು “ದುಃಖಕರ” ಎಂದು ತಿಳಿಸ […]
- ವ್ಯವಸ್ಥೆ ಶುದ್ಧೀಕರಿಸದಿದ್ದರೆ ಅರ್ಹತೆ ಇರುವ ಯುವ ಜನತೆ ನರಳುತ್ತಾರೆ: ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಸಿಬಿಐ ತನಿಖೆ ಕೋರಿ ಹೈಕೋರ್ಟ್ ಗೆ ಅರ್ಜಿ July 20, 2026ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಶಿವಶಂಕರಪ್ಪ ಸಾಹುಕಾರ್ ಅಕ್ರಮ ಎಸಗಿದ ಆರೋಪ ಕೇಳಿ ಬಂದಿದ್ದು, ಅವರ ವಿರುದ್ಧ ಸಿಬಿಐ ತನಿಖೆ ಕೋರಿ ರಿಟ್ ಅರ್ಜಿ ಸಲ್ಲಿಸಲಾಗಿದೆ. ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ವಿದ್ಯಾರ್ಥಿಗಳ ಸಂಘಟನೆಯಿಂದ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ಪುತ್ರಿಯರಿಗೆ ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆ ಕೊಡಿಸಿದ ಆರೋಪ ಮಾಡಲಾಗಿದೆ. 40,000 ರೂ. ಆದಾಯವೆಂದು ಪುತ್ರಿಯರಿಂದ ಸುಳ್ಳು ಪ್ರಮಾಣ ಪತ್ರ ಸಲ್ಲಿಕೆ ಮಾಡಲಾಗಿದೆ ಎಂದು ದೂ […]
- ಬೆಂಗಳೂರಿನಲ್ಲಿ ಜನನಿಬಿಡ ಪ್ರದೇಶದಲ್ಲೇ ವ್ಯಕ್ತಿ ಆತ್ಮಹತ್ಯೆ July 20, 2026ಬೆಂಗಳೂರು: ಬೆಂಗಳೂರಿನ ಜನನಿಬಿಡ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ನೇಣಿಗೆ ಶರಣಾಗಿದ್ದಾನೆ. ಪ್ಯಾಲೇಸ್ ಗುಟ್ಟಹಳ್ಳಿಯಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಡಾರ್ಜಿಲಿಂಗ್ ಮೂಲದ ಸುದೀಪ್(41) ನೇಣಿಗೆ ಶರಣಾದ ವ್ಯಕ್ತಿ ಎಂದು ಹೇಳಲಾಗಿದೆ. ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಡಾರ್ಜಿಲಿಂಗ್ ನ ಸುದೀಪ್ ಮನೆ ಸಮೀಪ ಇರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾನಸಿಕ ಖಿನ್ನತೆಯಿಂದ ಆತ […]
- ಅಕ್ರಮ ಮರಳು ದಂಧೆಕೋರರಿಗೆ ಶಾಕ್: 3000 ಮೆಟ್ರಿಕ್ ಟನ್ ಮರಳು ಜಪ್ತಿ July 20, 2026ಕೊಪ್ಪಳ: ತಾಲೂಕಿನ ಹಲುವಾಗಲಿ ಸೀಮಾದ ತುಂಗಭದ್ರಾ ನದಿಯ ಹಿನ್ನೀರು ಪ್ರದೇಶದಲ್ಲಿ ಕಾನೂನು ಬಾಹಿರವಾಗಿ ಮರಳು ಸಂಗ್ರಹಿಸಿ ಕಳ್ಳತನ ಮಾಡಲು ಯತ್ನಿಸುತ್ತಿದ್ದ ದಂಧೆಕೋರರ ಜಾಲಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಅಳವಂಡಿ ಪೊಲೀಸರು ಜಂಟಿಯಾಗಿ ದಾಳಿ ನಡೆಸಿದ್ದಾರೆ. ಶನಿವಾರ ಮಧ್ಯಾಹ್ನ ಜಂಟಿ ದಾಳಿ ನಡೆಸಿರುವ ಅಧಿಕಾರಿಗಳ ತಂಡ, ಸುಮಾರು 2,40,000 ರೂ. ಮೌಲ್ಯದ 3,000 ಮೆಟ್ರಿಕ್ ಟನ್ ಮರಳನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದೆ. ಕೊಪ್ಪಳ ಗಣ […]
- ʻಬೆಂಗಳೂರು ದಕ್ಷಿಣ ಶೈಕ್ಷಣಿಕ ಜಿಲ್ಲೆʼಗೆ ಮರು ನಾಮಕರಣ: ʻಬೆಂಗಳೂರು ಕೇಂದ್ರ ಶೈಕ್ಷಣಿಕ ಜಿಲ್ಲೆʼ ಕಡ್ಡಾಯ ಬಳಕೆಗೆ ಆದೇಶ July 20, 2026ಬೆಂಗಳೂರು: ರಾಜ್ಯ ಸರ್ಕಾರವು ರಾಮನಗರ ಜಿಲ್ಲೆಯ ಹೆಸರನ್ನು ʻಬೆಂಗಳೂರು ದಕ್ಷಿಣʼ ಜಿಲ್ಲೆ ಎಂದು ಮರುನಾಮಕರಣ ಮಾಡಿರುವ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯು ʻಬೆಂಗಳೂರು ದಕ್ಷಿಣ ಶೈಕ್ಷಣಿಕ ಜಿಲ್ಲೆʼಯ ಹೆಸರನ್ನು ಆಡಳಿತಾತ್ಮಕ ದೃಷ್ಟಿಯಿಂದ ʻಬೆಂಗಳೂರು ಕೇಂದ್ರ (Bangalore Central) ಶೈಕ್ಷಣಿಕ ಜಿಲ್ಲೆʼ ಎಂದು ಮರುನಾಮಕರಣ ಮಾಡಿ ಆದೇಶ ಹೊರಡಿಸಿದೆ. ಇನ್ನು ಮುಂದೆ ಶಾಲಾ ಶಿಕ್ಷಣ ಇಲಾಖೆಯ ಎಲ್ಲಾ ಕಚೇರಿಗಳು ಹಾಗೂ ಇಲಾಖೆಯ […]