- ದಿನದಲ್ಲಿ ಒಂದು ನಿಮಿಷ ಈ ಕೆಲಸ ಮಾಡಿ ಪರಿಣಾಮ ನೋಡಿ February 10, 2025ಕೆಲಸದ ಒತ್ತಡದಲ್ಲಿ ಸರಿಯಾಗಿ ಸಮಯ ಸಿಗೋದಿಲ್ಲ. ಕಾಲದ ಜೊತೆ ಓಡುವ ಜನರಿಗೆ ಅರಿವಿಲ್ಲದಂತೆ ಬೊಜ್ಜು ಆವರಿಸಿಕೊಳ್ಳುತ್ತದೆ. ಸದಾ ಕಂಪ್ಯೂಟರ್ ಮುಂದೆ ಕೆಲಸ ಮಾಡುವವರಿಗೆ ಬೊಜ್ಜಿನ ಸಮಸ್ಯೆ ಕಾಡದೆ ಇರದು. Read more... The post ದಿನದಲ್ಲಿ ಒಂದು ನಿಮಿಷ ಈ ಕೆಲಸ ಮಾಡಿ ಪರಿಣಾಮ ನೋಡಿ first appeared on Kannada Dunia | Kannada News | Karnataka News | India News.
- ಸಹಪಾಠಿಯ ಪಿಕ್ನಿಕ್ ಪ್ರವಾಸಕ್ಕೆ ಹಣ ಸಂಗ್ರಹಿಸಿದ ಶಾಲಾ ವಿದ್ಯಾರ್ಥಿಗಳು : ಮನ ಮಿಡಿಯುವ ವಿಡಿಯೋ ವೈರಲ್ |WATCH VIDEO February 10, 2025ನವದೆಹಲಿ: ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವೀಡಿಯೊವೊಂದು ನೇಪಾಳದ ಶಾಲೆಯೊಂದರ ವಿದ್ಯಾರ್ಥಿಗಳ ಗುಂಪಿನ ನಡುವೆ ಹಂಚಿಕೊಂಡ ಸುಂದರವಾದ ಬಾಂಧವ್ಯವನ್ನು ಸೆರೆಹಿಡಿದಿದೆ. ತಮ್ಮ ಸಹಪಾಠಿ ಪ್ರಿನ್ಸ್ ಬಳಿ ಪ್ರವಾಸಕ್ಕೆ ಹಣವಿಲ್ಲ ಎಂದು Read more... The post ಸಹಪಾಠಿಯ ಪಿಕ್ನಿಕ್ ಪ್ರವಾಸಕ್ಕೆ ಹಣ ಸಂಗ್ರಹಿಸಿದ ಶಾಲಾ ವಿದ್ಯಾರ್ಥಿಗಳು : ಮನ ಮಿಡಿಯುವ ವಿಡಿಯೋ ವೈರಲ್ |WATCH VIDEO first appeared on Kannada Dunia | Kannada New […]
- BIG NEWS : ಬಂಡೀಪುರದಲ್ಲಿ ಕಾಡಾನೆ ಜೊತೆ ‘ಸೆಲ್ಪಿ’ ಕ್ಲಿಕ್ಕಿಸಿ ಹುಚ್ಚಾಟ ಮೆರೆದ ಯುವಕನಿಗೆ ಬಿತ್ತು 25,000 ದಂಡ.! February 10, 2025ಚಾಮರಾಜನಗರ : ಕಾಡಾನೆ ಜೊತೆ ಸೆಲ್ಪಿ ಕ್ಲಿಕ್ಕಿಸಿಕೊಂಡು ಚೆಲ್ಲಾಟ ಆಡಿದ ವ್ಯಕ್ತಿಗೆ ಅರಣ್ಯ ಇಲಾಖೆ ಬರೋಬ್ಬರಿ 25,000 ದಂಡ ವಿಧಿಸಿದೆ. ಗುಂಡ್ಲುಪೇಟೆಯ ಶಾಹುಲ್ ಹಮೀದ್ ಇತ್ತೀಚೆಗಷ್ಟೇ ಕಾಡಾನೆ ಮುಂದೆ Read more... The post BIG NEWS : ಬಂಡೀಪುರದಲ್ಲಿ ಕಾಡಾನೆ ಜೊತೆ ‘ಸೆಲ್ಪಿ’ ಕ್ಲಿಕ್ಕಿಸಿ ಹುಚ್ಚಾಟ ಮೆರೆದ ಯುವಕನಿಗೆ ಬಿತ್ತು 25,000 ದಂಡ.! first appeared on Kannada Dunia | Kannada News | Karnataka News | India New […]
- SHOCKING : ಶಿಕ್ಷಕನಿಗೆ 18 ಬಾರಿ ಕಪಾಳಮೋಕ್ಷ ಮಾಡಿದ ಪ್ರಿನ್ಸಿಪಾಲ್ : ಆಘಾತಕಾರಿ ವಿಡಿಯೋ ವೈರಲ್ |WATCH VIDEO February 10, 2025ಗುಜರಾತ್ ನ ಭರೂಚ್ ಜಿಲ್ಲೆಯಲ್ಲಿ ಶಾಲಾ ಪ್ರಾಂಶುಪಾಲರೊಬ್ಬರು ಶಿಕ್ಷಕನಿಗೆ ಕಪಾಳಮೋಕ್ಷ ಮಾಡಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಸಿಸಿಟಿವಿಯಲ್ಲಿ ಸೆರೆಯಾದ ಈ ಘಟನೆಯಲ್ಲಿ, ಪ್ರಾಂಶುಪಾಲರು ಕೇವಲ ಒಂದು ನಿಮಿಷದಲ್ಲಿ Read more... The post SHOCKING : ಶಿಕ್ಷಕನಿಗೆ 18 ಬಾರಿ ಕಪಾಳಮೋಕ್ಷ ಮಾಡಿದ ಪ್ರಿನ್ಸಿಪಾಲ್ : ಆಘಾತಕಾರಿ ವಿಡಿಯೋ ವೈರಲ್ |WATCH VIDEO first appeared on Kannada Dunia | Kannada News | Karnataka News | […]
- BREAKING : ಬೆಂಗಳೂರಲ್ಲಿ ಘೋರ ಘಟನೆ : ಜಮೀನಿಗೆ ಬಿದ್ದಿದ್ದ ಬೆಂಕಿ ಆರಿಸಲು ಹೋಗಿ ವ್ಯಕ್ತಿ ಸಜೀವ ದಹನ.! February 10, 2025ಬೆಂಗಳೂರು : ಬೆಂಗಳೂರಲ್ಲಿ ಘೋರ ಘಟನೆಯೊಂದು ನಡೆದಿದ್ದು, ಜಮೀನಿಗೆ ಬಿದ್ದಿದ್ದ ಬೆಂಕಿ ಆರಿಸಲು ಹೋಗಿ ವ್ಯಕ್ತಿ ಸಜೀವ ದಹನಗೊಂಡ ಘಟನೆ ಇಂದು ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನ ಕಗ್ಗಲಿಪಾಳ್ಯದಲ್ಲಿ Read more... The post BREAKING : ಬೆಂಗಳೂರಲ್ಲಿ ಘೋರ ಘಟನೆ : ಜಮೀನಿಗೆ ಬಿದ್ದಿದ್ದ ಬೆಂಕಿ ಆರಿಸಲು ಹೋಗಿ ವ್ಯಕ್ತಿ ಸಜೀವ ದಹನ.! first appeared on Kannada Dunia | Kannada News | Karnataka News | India News.
Unable to display feed at this time.
Unable to display feed at this time.
Unable to display feed at this time.
Unable to display feed at this time.
Unable to display feed at this time.