Top News ( Kannada)

  • BREAKING: ಶಾಸಕ ಬೈರತಿ ಬಸವರಾಜ್ ಆಸ್ಪತ್ರೆಗೆ ದಾಖಲು February 13, 2026
    ಬೆಂಗಳೂರು: ಇಸಿಜಿಯಲ್ಲಿ ಸ್ವಲ್ಪ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಶಾಸಕ ಬೈರತಿ ಬಸವರಾಜ್ ಅವರನ್ನು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಳೆ ಬೈರತಿ ಬಸವರಾಜ್ ಗೆ ಆಂಜಿಯೋಗ್ರಾಂ ಮಾಡಲಾಗುವುದು. ಅವರು ಇಂದು ರಾತ್ರಿ ಆಸ್ಪತ್ರೆಯಲ್ಲೇ ಉಳಿಯಲಿದ್ದಾರೆ. ಅವರ ರಕ್ತದ ಪರೀಕ್ಷೆಗಾಗಿ ರಕ್ತದ ಮಾದರಿಯನ್ನು ಜಯದೇವ ಆಸ್ಪತ್ರೆ ವೈದ್ಯರು ಪಡೆದಿದ್ದಾರೆ. ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ದಿನೇಶ್ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗಿ […]
  • BREAKING: ಅಧಿಕಾರಿ ವರ್ಗಾವಣೆ ಬಗ್ಗೆ ಸುಳ್ಳು ಆದೇಶ ಪ್ರತಿ ಸೃಷ್ಟಿ: ಸಿಎಂ ಸಿದ್ದರಾಮಯ್ಯ ಗರಂ: ದೂರು ದಾಖಲು, ಕಾನೂನು ಕ್ರಮಕ್ಕೆ ಸೂಚನೆ February 13, 2026
    ಬೆಂಗಳೂರು: ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ ಎಂದು ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿ ಸೃಷ್ಟಿ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕೆ. ಮೋಹನ್ ಅವರನ್ನು ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಪತ್ರ ಹರಿಬಿಟ್ಟು ಅಪಪ್ […]
  • ಶಿವರಾತ್ರಿಗೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: 2 ಸಾವಿರಕ್ಕೂ ಅಧಿಕ ಹೆಚ್ಚುವರಿ ಬಸ್, ವಿಶೇಷ ರೈಲು February 13, 2026
    ಬೆಂಗಳೂರು: ಮಹಾಶಿವರಾತ್ರಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಸಾರಿಗೆ ಸಂಸ್ಥೆ ಸಿಹಿ ಸುದ್ದಿ ನೀಡಿದೆ. ಶಿವರಾತ್ರಿ ಹಬ್ಬಕ್ಕೆ ಹೆಚ್ಚಿನ ಸಂಖ್ಯೆಯ ಜನ ಊರಿಗೆ ತೆರಳುವ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ನಿಯಂತ್ರಿಸಲು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ 2155 ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಹಬ್ಬಗಳ ರಜೆ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿಯಿಂದ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವವರ ಸಂಖ್ಯೆ ಹೆಚ್ಚಾಗುತ್ತದೆ. ಹೀಗಾಗ […]
  • Basrur Loot Day: ಫೆಬ್ರವರಿ 13 ‘ಬಸ್ರೂರು ಸ್ವತಂತ್ರ ದಿನ’ ಅಥವಾ ಶಿವಾಜಿ ‘ಬಸ್ರೂರು ಲೂಟಿಗೈದ ದಿನ’? ಏನಿದು ‘ಬಸ್ರೂರ್ ಲೂಟ್ ಡೇ’ ಟ್ರೆಂಡ್? February 13, 2026
    ಬಸ್ರೂರು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪ್ರಸಿದ್ಧ ಪಟ್ಟಣ. ರಾಜ್ಯದ ಹಲವು ಶ್ರೀಮಂತ ನಗರಗಳ ಹಾಗೆ ಲೂಟಿಕೋರರು ದೋಚುವ ಮುನ್ನ ಬಸ್ರೂರು ಸಹ ಶ್ರೀಮಂತತೆಯಿಂದ ಕೂಡಿದ್ದ ಪಟ್ಟಣ. ವರಾಹಿ ನದಿ ದಂಡೆಯಲ್ಲಿದ್ದ ಬಸ್ರೂರು ಕರಾವಳಿಯ ಪ್ರಮುಖ ಬಂದರು ಪಟ್ಟಣವಾಗಿ ಗುರುತಿಸಿಕೊಂಡಿತ್ತು. ಅಕ್ಕಿ, ಮಸಾಲೆಗಳು, ವಸ್ತ್ರಗಳು ಮತ್ತು ಇತರ ವಸ್ತುಗಳ ವ್ಯಾಪಾರಕ್ಕೆ ಪ್ರಸಿದ್ಧವಾಗಿದ್ದ ಬಸ್ರೂರು ಪಟ್ಟಣದ ಮೇಲೆ ದಂಡೆತ್ತಿ ಬಂದಿದ್ದ ಡಚ್ಚರು ಹಾಗೂ ಪೋರ್ಚುಗೀಸ […]
  • BREAKING: ಆಧಾರ್ ಸಂಖ್ಯೆ ಮೂಲಕ ಸಿಇಟಿಗೆ 2.9 ಲಕ್ಷ ಮಂದಿ ನೋಂದಣಿ: ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ February 13, 2026
    ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ನಡೆಸಲಿದ್ದು, ಇದಕ್ಕೆ ಅರ್ಜಿ ಸಲ್ಲಿಸುವ ಕೊನೆ ದಿನಾಂಕವನ್ನು ಫೆಬ್ರುವರಿ 22ರವರೆಗೆ ವಿಸ್ತರಿಸಲಾಗಿದೆ. ಇದುವರೆಗೂ 2.9 ಲಕ್ಷ ಮಂದಿ ಆಧಾರ್ ಸಂಖ್ಯೆ ಮೂಲಕ ನೋಂದಣಿ ಮಾಡಿಕೊಂಡಿದ್ದು ಇನ್ನೂ ಅನೇಕರು ಫೆ.17ರ ಕೊನೆ ದಿನಾಂಕವನ್ನು ವಿಸ್ತರಿಸುವಂತೆ ಕೋರಿದ್ದಾರೆ, ಆ ಪ್ರಕಾರ ಅರ್ಜಿ ಸಲ್ಲಿಸಲು ಫೆ.22 […]

 

Unable to display feed at this time.

 

Unable to display feed at this time.

 
Unable to display feed at this time.

 

Unable to display feed at this time.

 

Unable to display feed at this time.