Unable to display feed at this time.
- ಅರಣ್ಯ ಸಂಪತ್ತು ರಾಷ್ಟ್ರದ ಸಮೃದ್ಧಿಯ ಸಂಕೇತ September 11, 2019ಧಾರವಾಡ: ರಾಷ್ಟ್ರದ ರಕ್ಷಣೆ, ರಾಷ್ಟ್ರೀಯ ಸಂಪತ್ತು, ನೈಸರ್ಗಿಕ ಸಂಪತ್ತು ಸಂರಕ್ಷಣೆ ಮಾಡುವಲ್ಲಿಹೋರಾಡಿ ಹುತಾತ್ಮರಾದ ವೀರರನ್ನು ಸ್ಮರಿಸುವುದು ನಮ್ಮ ಸಂಸ್ಕೃತಿ ಎಂದು ಪ್ರಧಾನ ಜಿಲ್ಲಾಹಾಗೂ ಸತ್ರ ನ್ಯಾಯಾಧೀಶ ಈಶಪ್ಪ ಭೂತೆ ಅಭಿಪ್ರಾಯಪಟ್ಟರು.
- ಪಂಟರ್ ಜೊತೆ ಇರುವಾಗ ನಾಯಕತ್ವ ಬಹಳಾ ಸುಲಭವೆಂದ ಪಂತ್! April 21, 2021ಕಳೆದ ಬಾರಿಯ ರನ್ನರ್ಸ್ಅಪ್ ಡೆಲ್ಲಿ ಕ್ಯಾಪಿಟಲ್ಸ್ ಐಪಿಎಲ್ 2021 ಟೂರ್ನಿಯಲ್ಲಿ ನೂತನ ನಾಯಕ ರಿಷಭ್ ಪಂತ್ ಸಾರಥ್ಯದಲ್ಲಿ ಉತ್ತಮ ಆರಂಭ ಪಡೆದಿದ್ದು ಮೊದಲ ನಾಲ್ಕು ಪಂದ್ಯಗಳಲ್ಲಿ 3 ಜಯದೊಂದಿಗೆ ಆತ್ಮವಿಶ್ವಾಸ ಹೆಜ್ಜೆಯನ್ನಿಟ್ಟಿದೆ.
- 2021ರ ಟಿ20 ವಿಶ್ವಕಪ್ಗೆ ಭಾರತದಲ್ಲಿ 9 ಸ್ಥಳಗಳನ್ನು ಆಯ್ಕೆ ಮಾಡಿದ ಬಿಸಿಸಿಐ! April 17, 2021ಪ್ರಸಕ್ತ ವರ್ಷದ ಕೊನೆಯಲ್ಲಿ ಭಾರತದಲ್ಲಿ ನಡೆಯುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಬೆಂಗಳೂರು ಸೇರಿದಂತೆ ಒಟ್ಟು 9 ಸ್ಥಳಗಳನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಆಯ್ಕೆ ಮಾಡಿದೆ ಎಂದು ವರದಿಗಳು ತಿಳಿಸಿವೆ.
- ತಲೆಗೆ ಬಡಿದ ಚೆಂಡು, ಸ್ಥಳದಲ್ಲೇ ಮೃತಪಟ್ಟ ಯುಪಿ ಬೌಲರ್! April 16, 2021ಕ್ರಿಕೆಟ್ ಸಂಗಣದಲ್ಲಿ ಮತ್ತೊಂದು ದುರ್ಘಟನೆ ನಡೆದಿದೆ. ಉತ್ತರ ಪ್ರದೇಶದಲ್ಲಿ ನಡೆದ ಸ್ಥಳೀಯ ಮಟ್ಟದ ಕ್ರಿಕೆಟ್ ಪಂದ್ಯವೊಂದರಲ್ಲಿ ಚೆಂಡು ಬಲವಾಗಿ ತಲೆಗೆ ಬಡಿದ ಕಾರಣ ಬೌಲರ್ ಮೃತಪಟ್ಟಿರುವುದು ವರದಿಯಾಗಿದೆ.
- ಶ್ರೇಯಸ್ ಸ್ಥಾನಕ್ಕೆ ಬದಲಿ ಆಟಗಾರನಾಗಿ ಡೆಲ್ಲಿ ತಂಡ ಸೇರಿದ ಕನ್ನಡಿಗ! April 16, 2021ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೂ ಮೊದಲೇ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆಘಾತ ಅನುಭವಿಸಿ ಎಂದಿನ ನಾಯಕ ಶ್ರೇಯಸ್ ಅಯ್ಯರ್ ಅವರ ಸೇವೆಯನ್ನು ಕಳೆದುಕೊಂಡಿತ್ತು.
- ಐಪಿಎಲ್ ಬಳಿಕ ದಕ್ಷಿಣ ಆಫ್ರಿಕಾ ತಂಡಕ್ಕೆ ಡಿವಿಲಿಯರ್ಸ್? ಬೌಷರ್ ಹೇಳಿದ್ದಿದು! April 16, 2021ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ ಬಳಿಕ ಎಬಿ ಡಿವಿಲಿಯರ್ಸ್ ದಕ್ಷಿಣ ಆಫ್ರಿಕಾ ತಂಡಕ್ಕೆ ಮರಳುವ ಸಾಧ್ಯತೆ ಬಹುತೇಕ ದಟ್ಟವಾಗಿದೆ ಎಂದು ಹೇಳಬಹುದಾಗಿದೆ.
Unable to display feed at this time.
Unable to display feed at this time.