Unable to display feed at this time.
Unable to display feed at this time.
- BIG NEWS: ಏಕರೂಪ ನಾಗರಿಕ ಸಂಹಿತೆ ಜಾರಿಗೆ ಮಹತ್ವದ ಹೆಜ್ಜೆ: UCC ಕೈಪಿಡಿಗೆ ಅನುಮೋದನೆ ನೀಡಿದ ಉತ್ತರಾಖಂಡ ಸಚಿವ ಸಂಪುಟ January 20, 2025ಡೆಹ್ರಾಡೂನ್: ಉತ್ತರಾಖಂಡ ರಾಜ್ಯ ಸಚಿವ ಸಂಪುಟವು ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಕೈಪಿಡಿಗೆ ಅನುಮೋದನೆ ನೀಡಿದ್ದು, ರಾಜ್ಯದಲ್ಲಿ ಅದರ ಅನುಷ್ಠಾನಕ್ಕೆ ದಾರಿ ಮಾಡಿಕೊಟ್ಟಿದೆ. ಡೆಹ್ರಾಡೂನ್ನಲ್ಲಿ ನಡೆದ ಸಚಿವ ಸಂಪುಟ ಸಭೆಯ Read more... The post BIG NEWS: ಏಕರೂಪ ನಾಗರಿಕ ಸಂಹಿತೆ ಜಾರಿಗೆ ಮಹತ್ವದ ಹೆಜ್ಜೆ: UCC ಕೈಪಿಡಿಗೆ ಅನುಮೋದನೆ ನೀಡಿದ ಉತ್ತರಾಖಂಡ ಸಚಿವ ಸಂಪುಟ first appeared on Kannada Dunia | Kannada News | Karnat […]
- ಬಿಇಎಲ್ ನಲ್ಲಿ 350 ಎಂಜಿನಿಯರ್ ಹುದ್ದೆಗಳಿಗೆ ನೇಮಕಾತಿ: ಇಲ್ಲಿದೆ ಸಂಪೂರ್ಣ ಮಾಹಿತಿ January 20, 2025ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(ಬಿಇಎಲ್) ಎಂಜಿನಿಯರ್ ನೇಮಕಾತಿ ಆರಂಭವಾಗಿದೆ. ವಿವಿಧ ಎಂಜಿನಿಯರ್ ಹುದ್ದೆಗಳಿಗೆ ನೇಮಕಾತಿಗಾಗಿ ನೋಂದಣಿ ಪ್ರಕ್ರಿಯೆ ನಡೆಯುತ್ತಿದ್ದು, ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ bel-india.in Read more... The post ಬಿಇಎಲ್ ನಲ್ಲಿ 350 ಎಂಜಿನಿಯರ್ ಹುದ್ದೆಗಳಿಗೆ ನೇಮಕಾತಿ: ಇಲ್ಲಿದೆ ಸಂಪೂರ್ಣ ಮಾಹಿತಿ first appeared on Kannada Dunia | Kannada News | Karn […]
- ಕಸದ ಟೆಂಡರ್ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ: ಗುತ್ತಿಗೆದಾರನ ವಿರುದ್ಧ ಎಫ್ಐಆರ್ January 20, 2025ಬೆಂಗಳೂರು: ಬಿಬಿಎಂಪಿ ಕಸದ ಟೆಂಡರ್ ಕೊಡಿಸುವುದಾಗಿ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೇರೋಹಳ್ಳಿಯ ಸೌಭಾಗ್ಯ Read more... The post ಕಸದ ಟೆಂಡರ್ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ: ಗುತ್ತಿಗೆದಾರನ ವಿರುದ್ಧ ಎಫ್ಐಆರ್ first appeared on Kannada Dunia | Kannada News | Karnataka News | India News.
- BREAKING NEWS: ಪಶ್ಚಿಮಘಟ್ಟಗಳ ಸೂಕ್ಷ್ಮ ಪ್ರದೇಶದಲ್ಲಿ ಭಾರೀ ಕಾಡ್ಗಿಚ್ಚು: ಬೆಂಕಿ ನಂದಿಸಲು ಹರಸಾಹಸ January 20, 2025ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಪ್ರದೇಶದಲ್ಲಿ ಭಾರಿ ಕಾಡ್ಗಿಚ್ಚು ಉಂಟಾಗಿದೆ. ಚಾರ್ಮಾಡಿ ಘಾಟಿಯ ಬಿದಿರುತಳ ಪ್ರದೇಶದಲ್ಲಿ ಕಾಡ್ಗಿಚ್ಚು ವ್ಯಾಪಿಸಿದ್ದು, ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ Read more... The post BREAKING NEWS: ಪಶ್ಚಿಮಘಟ್ಟಗಳ ಸೂಕ್ಷ್ಮ ಪ್ರದೇಶದಲ್ಲಿ ಭಾರೀ ಕಾಡ್ಗಿಚ್ಚು: ಬೆಂಕಿ ನಂದಿಸಲು ಹರಸಾಹಸ first appeared on Kannada Dunia | Kannada News | Karnataka News […]
- BREAKING: ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ತೊಗರಿ ಬೆಂಬಲ ಬೆಲೆ ಕ್ವಿಂಟಲ್ ಗೆ 450 ರೂ. ಹೆಚ್ಚಳ: ಸಚಿವರ ಘೋಷಣೆ January 20, 2025ವಿಜಯಪುರ: ತೊಗರಿ ಕ್ವಿಂಟಲ್ ಗೆ ಹೆಚ್ಚುವರಿಯಾಗಿ 450 ರೂ. ಬೆಂಬಲ ಬೆಲೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ 140 ಕೋಟಿ ರೂಪಾಯಿ ನೀಡುವುದಾಗಿ ಎಪಿಎಂಸಿ ಸಚಿವ ಶಿವಾನಂದ Read more... The post BREAKING: ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ತೊಗರಿ ಬೆಂಬಲ ಬೆಲೆ ಕ್ವಿಂಟಲ್ ಗೆ 450 ರೂ. ಹೆಚ್ಚಳ: ಸಚಿವರ ಘೋಷಣೆ first appeared on Kannada Dunia | Kannada News | Karnataka News | India News.
Unable to display feed at this time.